Spiritual Wisdom

ಕೈವಾರ ತಾತಯ್ಯನ ತತ್ವಾದರ್ಶ ಬದುಕಿಗೆ ಮಾದರಿಯಾಗಲಿ : ಸಂಸದ ಕೋಟ

ಉಡುಪಿ : ಕೈವಾರ ತಾತಯ್ಯ ತನ್ನ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶ ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್…

Read more

ಧರ್ಮ ರಕ್ಷಣೆಗೆ ಹಿಂಸೆ ತಪ್ಪಲ್ಲ ಎಂದಿದ್ದ ಶ್ರೀ ಕೃಷ್ಣ : ಎಸ್ ಎಲ್ ಭೈರಪ್ಪ

ಉಡುಪಿ : ದೇಶದ ಸ್ವಾತಂತ್ರ್ಯದ ಸಂದರ್ಭದಲ್ಲಿ ಗಾಂಧೀಜಿಯವರು ಅಹಿಂಸಾವಾದ ಪ್ರತಿಪಾದನೆ ವೇಳೆ ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ ಅಹಿಂಸೆ ಬೋಧಿಸಿದ್ದಾನೆ ಎಂದಿದ್ದರು. ಅದನ್ನೇ ದೇಶದ ಮೊದಲ ಪ್ರಧಾನಿ ಅನುಸರಿಸಿ ನಮ್ಮ ಸೈನ್ಯಕ್ಕೆ ಬಲ ತುಂಬಲಿಲ್ಲ. ಹೀಗಾಗಿ ಚೀನದ ಆಕ್ರಮಣ ಎದುರಿಸಲು ವಿಫ‌ಲರಾದೆವು. ವಾಸ್ತವದಲ್ಲಿ…

Read more

ವೇದಾಂತಕ್ಕೆ ಶ್ರೀವ್ಯಾಸರಾಜರ ಕೊಡುಗೆ ಅಗಾಧವಾದುದು : ಪುತ್ತಿಗೆ ಶ್ರೀಪಾದರು

ಉಡುಪಿ : ಮಹಾಮಹಿಮರಾದ ಶ್ರೀವ್ಯಾಸರಾಜರು ವೇದಾಂತ ಪ್ರಪಂಚಕ್ಕೆ ಅಗಾಧವಾದ ಕೊಡುಗೆಯನ್ನು ನೀಡಿದ್ದಾರೆ.ಅವರು ರಚಿಸಿದ ನ್ಯಾಯಾಮೃತ-ಚಂದ್ರಿಕಾ-ತರ್ಕತಾಂಡವ ಗ್ರಂಥಗಳು ನರಸಿಂಹ ದೇವರ ಮೂರು ಕಣ್ಣಿನಂತೆ ಕಂಗೊಳಿಸುತ್ತಿವೆ. ಸಂಸ್ಕೃತ -ಕನ್ನಡ ವಾಙ್ಮಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಕೀರ್ತಿ ಶ್ರೀವ್ಯಾಸರಾಜರಿಗೆ ಸಲ್ಲುತ್ತದೆ. ಇಂಥಹ ಯತಿವರೇಣ್ಯರ ಗ್ರಂಥಗಳನ್ನು ಅಧ್ಯಯನ ಮಾಡುವುದು…

Read more