ಶ್ರೀ ಕೃಷ್ಣ ಮಠಕ್ಕೆ ನಟಿ ಪೂಜಾಗಾಂಧಿ ಭೇಟಿ
ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.
ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.
ಉಡುಪಿ : ನೈಜ ವಿಷಯ ಮರೆಮಾಚಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವ ವ್ಯಕ್ತಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಉಡುಪಿ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್ ಅವರು ಉಡುಪಿ ಸೆನ್ ಠಾಣೆಗೆ ದೂರು ನೀಡಿದ್ದಾರೆ. 2024ರ ಡಿಸೆಂಬರ್ 24ರಂದು ನಡೆದ…
ಉಡುಪಿ : ಇನ್ಸ್ಟಾಗ್ರಾಂ ಖಾತೆಗೆ ಬಂದ ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ ಯುವತಿಯೋರ್ವಳು ಲಕ್ಷಾಂತರ ರೂ. ಹಣ ಕಳೆದುಕೊಂಡ ಘಟನೆ ನಡೆದಿದೆ. ಶಿವಳ್ಳಿ ಗ್ರಾಮದ ಸಪ್ನಾ (28) ಅವರ ಇನ್ಸ್ಟಾಗ್ರಾಂ ಖಾತೆಗೆ ವರ್ಕ್ ಫ್ರಮ್ ಹೋಮ್ ಎಂದು ಲಿಂಕ್ ಬಂದಿದ್ದು,…
ಬ್ರಹ್ಮಾವರ : ಐವತ್ತರ ಸುವರ್ಣ ಸಂಭ್ರಮವನ್ನು ಆಚರಿಸುತ್ತಿರುವ ಯಕ್ಷಗಾನದಲ್ಲಿ ವಿಶ್ವ ಖ್ಯಾತಿ ಪಡೆದಿರುವ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕರೂ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರೂ ಆಗಿರುವ ದಿ.ಕಾರ್ಕಡ ಶ್ರೀನಿವಾಸ ಉಡುಪ ಮತ್ತು ಎಚ್. ಶ್ರೀಧರ ಹಂದೆ ಹೆಸರಿನ 2025ರ ಸಾಲಿನ…
ಉಡುಪಿ : ಉಡುಪಿಯಲ್ಲಿ ಬಹಳ ವಿವಾದ ಎಬ್ಬಿಸಿದ್ದ ಕಲ್ಯಾಣಪುರ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಮಹತ್ವದ ಪ್ರಗತಿಯಾಗಿದೆ. ಪ್ರತಿನಿತ್ಯ ಎಂಬಂತೆ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಆಮೆ ಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ರೋಸಿ ಹೋಗಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಅಂಡರ್…
ಉಡುಪಿ : ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ. ಪೌಡರ್ ಹಾಗೂ ಚರಸ್ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 3.25 ಲಕ್ಷ ಮೌಲ್ಯದ ಎಂ.ಡಿ.ಎಂ.ಎ, ಚರಸ್ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಜ.4ರ ಶನಿವಾರ ನಡೆದಿದೆ. ಬಂಧಿತ ಆರೋಪಿಯನ್ನು ಬ್ರಹ್ಮಾವರದ ಉಪ್ಪೂರು…
ಉಡುಪಿ : ಹೊಸ ವರ್ಷದ ಮೊದಲ ದಿನ ಸಿಬ್ಬಂದಿಗಳಿಂದಾಗಿ ಶಾಸನಬದ್ದ ಸ್ಥಳೀಯ ಆಡಳಿತ ಕಚೇರಿಗೆ ರಾಜಕೀಯ ಪ್ರೇರಿತವಾಗಿ ಬೀಗ ಜಡಿದು ಸಾರ್ವಜನಿಕ ಸೇವೆಗಳಿಗೆ ತೊಂದರೆಯನ್ನುಂಟು ಮಾಡಿರುವುದು ಬೈರಂಪಳ್ಳಿ ಗ್ರಾಪಂನಲ್ಲಿ ನಡೆದಿರುವ ಹಗರಣಗಳ ತನಿಖೆಯ ಹಾದಿ ತಪ್ಪಿಸುವ ಭ್ರಷ್ಟಾಚಾರಿಗಳು, ಕಳ್ಳರು ಹಾಗೂ ಭ್ರಷ್ಟ…
ಉಡುಪಿ : ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15ರಷ್ಟು ಹೆಚ್ಚಿಸಿರುವ ರಾಜ್ಯ ಸರಕಾರ ಕ್ರಮವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ. ಡೀಸೆಲ್ ದರಗಳ ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚ ಹೆಚ್ಚಳದ ನೆಪದಲ್ಲಿ ದರ…
ಉಡುಪಿ : ಸವಿತಾ ಸಮಾಜ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಅಮ್ಮಂಜೆಯಲ್ಲಿ ನಿರ್ಮಾಣಗೊಂಡಿರುವ ನೂತನ ಟಿಶ್ಯೂ ಪೇಪರ್ ಕೈಗಾರಿಕಾ ಘಟಕದ ಉದ್ಘಾಟನಾ ಸಮಾರಂಭವು ಇದೇ ಜ.7ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ ತಿಳಿಸಿದರು. ಈ…
ಉಡುಪಿ : ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ 6 ತಿಂಗಳ ಮಗುವನ್ನು ಸಮಾಜಸೇವಕ ಈಶ್ವರ ಮಲ್ಪೆ ಅವರು ತನ್ನ ಆ್ಯಂಬುಲೆನ್ಸ್ನಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ನಲ್ಲಿ ಕರೆದುಕೊಂಡು ಹೋದರು. ಮಣಿಪಾಲ, ಹಿರಿಯಡಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ, ಬೆಳ್ತಂಗಡಿ,…