ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಕಾರ್ಕಳ : ಹಳೆ ಪ್ರಕರಣವೊಂದರ ಸಾಕ್ಷ್ಯ ಹೇಳಿಕೆ ನೀಡಲು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಮಲೈ ಅವರು ಸೋಮವಾರ ಕಾರ್ಕಳ ಕೋರ್ಟ್‌ಗೆ ಹಾಜರಾದರು.

ಹಿಂದೆ ಕಾರ್ಕಳದಲ್ಲಿ ಎಎಸ್‌ಪಿ ಆಗಿ ಕಾರ್ಯನಿರ್ವಹಿಸಿದ್ದ ಸಂದರ್ಭ ಸ್ಪೋಟಕ ವಸ್ತುಗಳನ್ನು ಹೊಂದಿದ್ದ ಆರೋಪಿಯನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಸಿದ್ದರು. ಈ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿತ್ತು. ಅಣ್ಣಾಮಲೈ ಅವರ ಸಾಕ್ಷ್ಯ ಹೇಳಿಕೆ ಬಾಕಿ ಇದ್ದು, ಸೋಮವಾರ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

Related posts

ಪೆರ್ಡೂರಿನಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮೀನ ಸಂಕ್ರಮಣದಂದು ನಡೆದ ಕೆರೆದೀಪ, ಗರುಡವಾಹನ, ಕಟ್ಟೆಪೂಜೆ ಸಂಭ್ರಮ

ಕೈವಾರ ತಾತಯ್ಯನ ತತ್ವಾದರ್ಶ ಬದುಕಿಗೆ ಮಾದರಿಯಾಗಲಿ : ಸಂಸದ ಕೋಟ

‘ವಿಶ್ವಕರ್ಮ ಯೋಜನೆ’ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಸಂಸದ ಕೋಟ