ನ್ಯಾಯಾಲಯಕ್ಕೆ ಹಾಜರಾಗದೆ 32 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಸೆರೆ

ಮಣಿಪಾಲ : ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಗಣೇಶ್‌ ಪ್ರಭು (54) ಬಂಧಿತ ಆರೋಪಿ. ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ 1992ರಲ್ಲಿ 12 ಜನರ ಮೇಲೆ ಹಲ್ಲೆ ನಡೆಸಿದ ಆರೋಪ ಈತನ ಮೇಲಿದೆ. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ಕರೆತರಲಾಗಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ