ತಿರುಪತಿಗೆ ಹೊರಟ ಯುವಕರ ತಂಡದಿಂದ ಮೃತ ಕೋತಿಯ ಅಂತ್ಯ ಸಂಸ್ಕಾರ

ತಿರುಪತಿಗೆ ಹೊರಟಿದ್ದ ಯುವಕರ ತಂಡವೊಂದು ಮೃತ ಕೋತಿಯೊಂದರ ಅಂತ್ಯ ಸಂಸ್ಕಾರ ನಡೆಸಿದೆ.

ಸಾಸ್ತಾನದಿಂದ ತಿರುಪತಿಗೆ ನಡೆಸಿಕೊಂಡು ‌ಹೋಗುತ್ತಿದ್ದ ಲಕ್ಷ್ಮೀನಾರಾಯಣ ರಾವ್ ನೇತೃತ್ವದ ಯುವಕರ ಭಜನಾ ತಂಡಕ್ಕೆ ದಾರಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದು ಮೃತಪಟ್ಟ ಕೋತಿಯ ಕಳೆಬರಹ‌ ಕಂಡಿದೆ. ಕೂಡಲೇ ಕೋತಿಯ ಮೃತದೇಹವನ್ನ ಅಲ್ಲೇ ಸಮೀಪದಲ್ಲೇ ಮಣ್ಣು ಮಾಡುವ ಮೂಲಕ ಅಂತ್ಯ ಸಂಸ್ಕಾರ ‌ನಡೆಸಿರುವ ಯುವಕರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತ ವಾಗಿದ್ದು ಅಂತ್ಯ ಸಂಸ್ಕಾರದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ