ತುಳು ರಂಗಭೂಮಿ ಕಲಾವಿದ ಕೆ. ಎಸ್.‌ ಪ್ರಸನ್ನ ನಿಧನ

ಕಾರ್ಕಳ : ಕಾರ್ಕಳ ಪತ್ತೊಂಜಿಕಟ್ಟೆ ಗುಂಡ್ಯ ನಿವಾಸಿ ತುಳು ರಂಗಭೂಮಿ ಕಲಾವಿದ ಕೆ. ಎಸ್.‌ ಪ್ರಸನ್ನ (53ವ) ಕಿನ್ನಿಗೋಳಿ ಅವರು ಹೃದಯಾಘಾತದಿಂದ ನಿಧನ‌ ಹೊಂದಿದರು.

ನಾಟಕ ರಂಗದಲ್ಲಿ ಅಪಾರ ಜನಮನ್ನಣೆ ಗಳಿಸಿರುವ ಇವರು ಆ. 7ರಂದು ಇಹಲೋಕ ತ್ಯಜಿಸಿದ್ದಾರೆ.

ಕಲಾರಂಗ, ಅಭಿನಯ ಕಲಾವಿದೆರ್ ಕಾರ್ಲ ಸೇರಿದಂತೆ ವಿವಿಧ ತಂಡಗಳಲ್ಲಿ ಅಭಿನಯಿಸಿರುವ ಇವರು ರಂಗಭೂಮಿಯಲ್ಲಿ ಹಾಸ್ಯ ಕಲಾವಿದರಾಗಿ ಖ್ಯಾತಿಯನ್ನು ಪಡೆದಿದ್ದರು.

ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಇವರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ