ತುಳು ರಂಗಭೂಮಿ ಕಲಾವಿದ ಕೆ. ಎಸ್.‌ ಪ್ರಸನ್ನ ನಿಧನ

ಕಾರ್ಕಳ : ಕಾರ್ಕಳ ಪತ್ತೊಂಜಿಕಟ್ಟೆ ಗುಂಡ್ಯ ನಿವಾಸಿ ತುಳು ರಂಗಭೂಮಿ ಕಲಾವಿದ ಕೆ. ಎಸ್.‌ ಪ್ರಸನ್ನ (53ವ) ಕಿನ್ನಿಗೋಳಿ ಅವರು ಹೃದಯಾಘಾತದಿಂದ ನಿಧನ‌ ಹೊಂದಿದರು.

ನಾಟಕ ರಂಗದಲ್ಲಿ ಅಪಾರ ಜನಮನ್ನಣೆ ಗಳಿಸಿರುವ ಇವರು ಆ. 7ರಂದು ಇಹಲೋಕ ತ್ಯಜಿಸಿದ್ದಾರೆ.

ಕಲಾರಂಗ, ಅಭಿನಯ ಕಲಾವಿದೆರ್ ಕಾರ್ಲ ಸೇರಿದಂತೆ ವಿವಿಧ ತಂಡಗಳಲ್ಲಿ ಅಭಿನಯಿಸಿರುವ ಇವರು ರಂಗಭೂಮಿಯಲ್ಲಿ ಹಾಸ್ಯ ಕಲಾವಿದರಾಗಿ ಖ್ಯಾತಿಯನ್ನು ಪಡೆದಿದ್ದರು.

ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಇವರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ