ಗುಮ್ಮಲ ಡ್ಯಾಂಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು‌!

ಶಂಕರನಾರಾಯಣ : ಬೆಳ್ವೆ ಸಮೀಪದ ಗುಮ್ಮಲ ಡ್ಯಾಂಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಭವಿಸಿದೆ.
ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ(13) ಹಾಗೂ ಜಯಂತ್ (19) ಎಂದು ಗುರುತಿಸಲಾಗಿದೆ.

ಒಟ್ಟು ನಾಲ್ಕು ಮಂದಿ ಬಾಲಕರು ರಜೆಯ ಹಿನ್ನೆಲೆಯಲ್ಲಿ ಮನೆ ಸಮೀಪದ ಡ್ಯಾಂಗೆ ಈಜಲು ಹೋಗಿದ್ದರು. ಈ ವೇಳೆ ಶ್ರೀಶ ಹಾಗೂ ಜಯಂತ್ ಅಕಸ್ಮಿಕ‌ವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಸ್ಥಳಕ್ಕೆ ಶಂಕರ‌ನಾರಾಯಣ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ