ಉಡುಪಿ – ಪ್ರಯಾಗ್ ರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀಗಳಿಂದ ಚಾಲನೆ

ಉಡುಪಿ : ಉಡುಪಿ ಜಿಲ್ಲೆಯಿಂದ ಮಹಾ ಕುಂಭ ಮೇಳಕ್ಕೆ ಪ್ರಯಾಗ್ ರಾಜ್‌ಗೆ ತೆರಳಿರುವವರಿಗೆ ಆಯೋಜಿಸಲಾದ “ಉಡುಪಿ – ಪ್ರಯಾಗ್ ರಾಜ್” ವಿಶೇಷ ರೈಲಿಗೆ ಇಂದು ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿ ನಿಶಾನೆ ತೋರಿಸಿ ಚಾಲನೆ ನೀಡಿದರು.

ಮಹಾ ಕುಂಭ ಮೇಳಕ್ಕೆ ತೆರಳುತ್ತಿರುವ ಕಾಪು ವಿಧಾನಸಭಾ ಕ್ಷೇತ್ರದ ಸುಮಾರು 170 ಜನರಿಗೆ ಕಾಪು ಶಾಸಕರು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮತ್ತಿತರರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ