ಉಡುಪಿ ನಗರಾಭಿವೃದ್ದಿ ಪ್ರಾಧಿಕಾರ ಅರ್ಜಿಗಳ ಬಗ್ಗೆ ಶಾಸಕ ಯಶ್‌ಪಾಲ್ ಸುವರ್ಣ ಅಹವಾಲು ಸ್ವೀಕಾರ

ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅರ್ಜಿಗಳ ಬಗ್ಗೆ ಜುಲೈ 20 ಶನಿವಾರ ಪೂರ್ವಾಹ್ನ 11.30 ಕ್ಕೆ ಪ್ರಾಧಿಕಾರದ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಸಾರ್ವಜನಿಕರು ಪ್ರಾಧಿಕಾರದಲ್ಲಿ ಬಾಕಿ ಉಳಿದಿರುವ ಅರ್ಜಿಗಳು, ಸಮಸ್ಯೆಗಳ ಬಗ್ಗೆ ಶಾಸಕರಿಗೆ ಅಹವಾಲು ನೀಡಬಹುದಾಗಿದ್ದು, ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಶಾಸಕರ ಕಚೇರಿಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್