ಶ್ರೀ ಕೃಷ್ಣ ಮಠದ ಮದ್ವ ಮಂಟಪದಲ್ಲಿ ವೀಣಾ ವಾದನ ಕಾರ್ಯಕ್ರಮ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ, ಉಡುಪಿ ಶ್ರೀ ಪುತ್ತಿಗೆ ವಿಶ್ವ ಗೀತಾ ಪರ್ಯಾಯ 2024-2026ರ ಶ್ರೀ ಕೃಷ್ಣ ಮಠದ ಮದ್ವ ಮಂಟಪದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರ ಭಕ್ತರಾದ ಡಲ್ಲಾಸ್ ಶ್ರೀ ಕೃಷ್ಣ ವೃಂದಾವನದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸವಿತಾ ಹಾಗೂ ಶೀ ಪ್ರಮೋದ್ ದಂಪತಿಗಳ ಸುಪುತ್ರಿಯಾದ ಕು. ಅಮೃತ ಇವರಿಂದ ಇವರಿಂದ ವೀಣಾ ವಾದನ ಕಾರ್ಯಕ್ರಮ ನೆರವೇರಿತು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ