ವಯನಾಡ್ ಉಪಚುನಾವಣೆ: ಶಾಸಕ ಮಂಜುನಾಥ ಭಂಡಾರಿ ಪ್ರಚಾರ

ಮಂಗಳೂರು: ವಯನಾಡ್ ಲೋಕಸಭಾ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿಯವರು ಅಮೇಥಿ ಸಂಸದರಾದ ಕೆ.ಎಲ್ ಶರ್ಮಾ ಅವರೊಂದಿಗೆ ಕೋಟತ್ತಾರ ಗ್ರಾಮ ಪಂಚಾಯತ್ ನಲ್ಲಿ ನೆಡೆದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಸಿಂಧೂರ್ ಕಾರ್ಯಾಚರಣೆ ಯಶಸ್ವಿ – ಶಾಸಕರ ನೇತೃತ್ವದಲ್ಲಿ ವಿಶೇಷ ಪೂಜೆ

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್