ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗುರು ಕಾಂತಾವರ ಮಹಾವೀರ ಪಾಂಡಿಯವರಿಗೆ ಕಲಾಗೌರವ ಪುರಸ್ಕಾರ

ಕಾರ್ಕಳ : ಮಂಗಳೂರಿನ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನವರು ಕೊಡಮಾಡಿದ ಪಟ್ಲ ಸಂಭ್ರಮದ 2024‌ರ ಸಾಲಿನ ಕಲಾ ಗೌರವ ಪುರಸ್ಕಾರವನ್ನು ಕಳೆದ ಮೇ 26‌ರಂದು ಅಡ್ಯಾರ್ ಗಾರ್ಡನ್‌ನಲ್ಲಿ ಪುತ್ತೂರು ಡಾ. ಶ್ರೀಧರ ಭಂಡಾರಿ‌ಯವರ ಸ್ಮರಣಾರ್ಥ ಗಣ್ಯರ ಸಮಕ್ಷಮ ಯಕ್ಷಗಾನ ಗುರು ಕಾಂತಾವರ ಮಹಾವೀರ ಪಾಂಡಿಯವರಿಗೆ ನೀಡಲಾಯಿತು.

ಟ್ರಸ್ಟ್‌ನ ಸ್ಥಾಪಕಾಧ್ಯಕ್ಷರು ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಶ್ರೀಮತಿ ಉಷಾ ಶ್ರೀಧರ ಭಂಡಾರಿ, ದೇವಿಪ್ರಸಾದ್ ಇತರರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ