ಯಕ್ಷರಂಗಾಯಣ ಕಾರ್ಕಳ: ನೂತನ ನಿರ್ದೇಶಕರ ಅಧಿಕಾರ ಸ್ವೀಕಾರ

ಉಡುಪಿ : ಯಕ್ಷರಂಗಾಯಣ ಕಾರ್ಕಳ ಇದರ ನೂತನ ನಿರ್ದೇಶಕರಾಗಿ ಬಿ. ಆರ್. ವೆಂಕಟರಮಣ ಐತಾಳ್‌ರವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ನಿಕಟಪೂರ್ವ ಯಕ್ಷರಂಗಾಯಣದ ನಿರ್ದೇಶಕ ಜೀವರಾಮ್ ಸುಳ್ಯ, ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್, ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ಸದಸ್ಯರಾದ ನಾಗೇಶ್ ಉದ್ಯಾವರ, ಸಂತೋಷ್ ಹಿರಿಯಡ್ಕ, ರಂಗಕರ್ಮಿಗಳಾದ ಬಾಸುಮ ಕೊಡಗು, ಸುಕುಮಾರ್ ಮುದ್ರಾಡಿ, ಕಾವ್ಯವಾಣಿ, ರಾಜು ಮಣಿಪಾಲ, ಚಂದ್ರನಾಥ ಬಜಗೋಳಿ, ಸಂದೇಶ್, ಥೀಂ ಪಾರ್ಕ್ ಅಭಿವೃದ್ಧಿ ಸಮಿತಿ ಸದಸ್ಯರಾದ ಭರತ್, ಪದ್ಮಪ್ರಸಾದ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ